Niruta Publications
  • Home
  • About Us
    • Ramesha's Profile
  • List Your Book for Free
  • Publication With Us
  • Niruta Prints
    • Our Services
    • Designer Profile
  • Our Services
  • Leaders Talk
  • Social Work Blog
  • HR Blog
    • Blog
  • Books / Online Store
  • Media Mentions
    • Photos
  • Join Our Online Groups
  • Contact Us
  • Home
  • About Us
    • Ramesha's Profile
  • List Your Book for Free
  • Publication With Us
  • Niruta Prints
    • Our Services
    • Designer Profile
  • Our Services
  • Leaders Talk
  • Social Work Blog
  • HR Blog
    • Blog
  • Books / Online Store
  • Media Mentions
    • Photos
  • Join Our Online Groups
  • Contact Us
Niruta Publications

ಶ್ರೀ ಪೆಟ್ಟೆರಾಯ ಸ್ವಾಮಿಯ ಧಾರ್ಮಿಕ ಹಿನ್ನೆಲೆ

8/2/2017

0 Comments

 
Picture
ಲೇಖಕರು : ಪ್ರವೀಣ್‍ಕುಮಾರ್ ಎಸ್.
ಪುಟ : 80
ಮುನ್ನುಡಿ
ನಹಿಜ್ಞಾನೇನ ಸದೃಶ್ಯಂ, ಜ್ಞಾನಕ್ಕೆ ಮಿಗಿಲಾದದ್ದು ಬೇರೊಂದು ಇಲ್ಲ. ಜ್ಞಾನವೇ ಸತ್ಯ, ನಿತ್ಯ ಹಾಗೂ ನಿರಂತರ. ಇಂತಹ ಜ್ಞಾನ ಪರಂಪರೆಯು ವಿದ್ಯಾರ್ಥಿಗಳಲ್ಲಿ ವಿಶೇಷವಾಗಿದ್ದು, ಅನೇಕ ಹಂತಗಳ ಮೂಲಕ ಜ್ಞಾನಾರ್ಜನೆಯನ್ನು ಪಡೆದುಕೊಳ್ಳುತ್ತಾರೆ. ಅಂದರೆ ಪ್ರಾಥಮಿಕ ಹಂತ, ಪ್ರೌಢಹಂತ, ಪದವಿಪೂರ್ವ, ಪದವಿ ಹಾಗೂ ಉನ್ನತ ಹಂತದ ಮೂಲಕ ಸಾಗುತ್ತದೆ. ಪದವಿ ಹಂತದಲ್ಲಿ ಉನ್ನತ ಶಿಕ್ಷಣದ ದೃಷ್ಟಿ ಮತ್ತು ಧ್ಯೇಯಗಳ ಸಾಕಾರ ಅಥವಾ ಅನುಷ್ಠಾನಕ್ಕಾಗಿ ವಿದ್ಯಾರ್ಥಿಗಳಲ್ಲಿ ಅನೇಕ ಕ್ರಿಯಾಶೀಲ ಚಟುವಟಿಕೆಗಳನ್ನು ಕಾಣುತ್ತೇನೆ. ಇಂತಹ ದೃಷ್ಠಿ ಮತ್ತು ಧ್ಯೇಯಗಳನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ, ಇಲ್ಲಿ ನಿರಂತರವಾಗಿ ಅಳವಡಿಸಿಕೊಂಡಿರುವುದು ಒಂದು ವಿಶೇಷ ಸಾಧನೆಯೇ ಆಗಿದೆ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಬಿ.ಎ. ಪದವಿ, ಅಂತಿಮ ವರ್ಷದ ಹೆಚ್.ಇ.ಎಸ್ ವಿಭಾಗದ ಶ್ರೀ. ಪ್ರವೀಣ್‍ಕುಮಾರ್ ಎಸ್. ಎಂಬ ವಿದ್ಯಾರ್ಥಿಯು ತಾನು ಕಲಿಯುತ್ತಿರುವ ಸಮಾಜಶಾಸ್ತ್ರದ ಪಠ್ಯಕ್ರಮಕ್ಕೆ ಪೂರಕವಾಗಿರುವಂತಹ ಪತ್ರಿಕೆ VII: ಸಾಮಾಜಿಕ ಸಂಶೋಧನಾ ವಿಧಾನ ಮತ್ತು ತಂತ್ರಾಂಶಗಳಿಗೆ ಸಂಬಂಧಿಸಿದಂತೆ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ದೊಡ್ಡಹನುಮಯ್ಯ ಬಿ.ಹೆಚ್. ಇವರ ಮಾರ್ಗದರ್ಶನದ ಮೂಲಕ ಸಂಶೋಧಿಸಿರುವ ಶ್ರೀ ಪೆಟ್ಟೆರಾಯ ಸ್ವಾಮಿಯ ಧಾರ್ಮಿಕ ಹಿನ್ನಲೆ, ಟಿ. ಕುರುಬರಹಳ್ಳಿ, ತಿಪ್ಪದೊಡ್ಡಿ ಗ್ರಾಮದ-ಸಮಾಜೋ-ಮಾನವಶಾಸ್ತ್ರೀಯ ಅಧ್ಯಯನ. ಇದು ಒಂದು ಉತ್ತಮ ವಿದ್ಯಾರ್ಥಿ ಸಂಶೋಧನಾ ಕೃತಿಯಾಗಿದ್ದು, ಒಂದು ಗ್ರಾಮವೊಂದನ್ನು ಆಯ್ಕೆ ಮಾಡಿಕೊಂಡು ಹಲವಾರು ಮಾಹಿತಿಗಳನ್ನು ಸಂಗ್ರಹಿಸಿ, ಐದು ಅಧ್ಯಾಯಗಳ ಮೂಲಕ ವಿಶ್ಲೇಷಿಸಿರುವುದು, ಆತನ ಶೈಕ್ಷಣಿಕ ಆಸಕ್ತಿ ಹಾಗೂ ಸೃಜನಶೀಲ ಸಾಧನೆಯ ಹಾದಿಯಾಗಿದೆ, ಇಂತಹ ಸಾಧನೆಯು ಮುಂದಿನ ಉನ್ನತ ಶಿಕ್ಷಣಕ್ಕೆ ಹಾಗೂ ಸಂಶೋಧನೆಗೆ ಒಂದು ದಾರಿದೀಪವಾಗಿದೆ.

Read More
0 Comments

ಮಹಾತ್ಮಾ ಗಾಂಧೀಜಿಯವರ ತತ್ವಚಿಂತನೆಗಳ ಪ್ರಸ್ತುತತೆ

8/2/2017

0 Comments

 
Picture
ಲೇಖಕರು : ಡಾ. ಮೌನೇಶ್ವರ ಶ್ರೀನಿವಾಸರಾವ್
ಪುಟ : 119
ಪರಿವಿಡಿ
ಮುನ್ನುಡಿ
ಸಂಪಾದಕರ ನುಡಿ
ಪರಿವಿಡಿ  
  1. ಗಾಂಧೀಜಿಯವರ ತತ್ವಜ್ಞಾನ ಮತ್ತು ಭಾರತದಲ್ಲಿನ ಇತ್ತೀಚಿನ  ವಿದ್ಯಮಾನಗಳು - ಪ್ರೊ. ರವಿವರ್ಮ ಕುಮಾರ್
  2. ಗಾಂಧೀಜಿ ಮತ್ತು ಅಧಿಕಾರ ವಿಕೇಂದ್ರಿಕರಣ - ಎಸ್. ಪುಷ್ಪಲತ
  3. ಗಾಂಧೀಜಿಯವರ ತತ್ವ ಮತ್ತು ಎಂ.ಜಿ ನರೇಗಾ - ಕು. ಬಸಮ್ಮಾ ಆರ್. ಕೋರಿ
  4. ಗಾಂಧೀಜಿಯವರ ದೃಷ್ಠಿಕೋನದಲ್ಲಿ ಮಹಿಳಾ ಸಾಮಾಜಿಕ ವಿಮೋಚನೆ - ಡಾ. ಅನುರಾಧ ಎಸ್.
  5. ಗಾಂಧೀಜಿಯವರ ದೃಷ್ಟಿಯಲ್ಲಿ ಮಹಿಳಾ ಸಬಲೀಕರಣ - ಕೋಮಲ ಬಿ.
  6. ಪರಿಪೂರ್ಣತೆಯ ಬದುಕಿಗೆ ಗಾಂಧೀಜಿಯವರ ಪೂರ್ಣ ತತ್ವಗಳು - ಡಾ. ಎಚ್. ಆರ್. ರೇಣುಕ ಹಾಗೂ ಶ್ರೀ ವೆಂಕಟರೆಡ್ಡಿ ರಾಮರೆಡ್ಡಿ
  7. ಮಹಾತ್ಮ ಗಾಂಧೀಜಿಯವರ ತತ್ವಗಳು ಮತ್ತು ಜೀವನ ಮಾರ್ಗಸೂತ್ರಗಳು - ಶ್ರೀ.ಎಂ.ಶಿವಯ್ಯ ಹಾಗೂ ಜಿ. ದಾಕ್ಷಾಯಿಣಿ
  8. ಗಾಂಧೀಜಿಯವರ ಚಿಂತನೆ ಹಾಗೂ ಭಾರತದಲ್ಲಿನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಗಳು - ಡಾ. ಮೌನೇಶ್ವರ ಶ್ರೀನಿವಾಸರಾವ್
  9. 21ನೇ ಶತಮಾನದಲ್ಲಿ ಗಾಂಧಿ ತತ್ವಚಿಂತನೆಗಳ ಪ್ರಸ್ತುತತೆ - ಡಾ. ಬಿ. ಸಿ. ಸವಿತ
  10. ಗಾಂಧೀಜಿ ವ್ಯಕ್ತಿತ್ವ ಮತ್ತು ಸಂದೇಶ - ಶ್ರೀಮತಿ ಎಂ. ಎಸ್. ರಾಜೇಶ್ವರಿ
  11. ಗಾಂಧೀಜಿಯವರ ತತ್ವಜ್ಞಾನ ಮತ್ತು ಭಾರತದಲ್ಲಿನ ಇತ್ತೀಚಿನ ವಿದ್ಯಮಾನಗಳು: ವಿಮರ್ಶಾತ್ಮಕ ಅವಲೋಕನ - ಪ್ರೊ. ಜಿ. ರಾಮಕೃಷ್ಣ

Read More
0 Comments

ಚಿನ್ಮಯ ಕಥಾ ಸಂಚಯ

8/2/2017

0 Comments

 
Picture
ಲೇಖಕರು : ಎಂ.ಎಂ. ಹಿರೇಮಠ
ಪುಟ : 94
ಲೇಖಕರ ನುಡಿ
ಶತಶತಮಾನಗಳಿಂದಲೂ ಕಥಾಸಾಹಿತ್ಯ ವಿಸ್ತಾರಗೊಳ್ಳುತ್ತ, ಸದಭಿರುಚಿಯನ್ನು ವಾಚಕರಿಗೆ ನೀಡುತ್ತ ಬರುತ್ತಿರುವದು ಜನಮೆಚ್ಚುಗೆಯ ಪ್ರತೀಕ. ಕಥಾಪ್ರಪಂಚ ಇಂದು ಬಹು ಆಕರ್ಷಣೀಯ ವಸ್ತುವಾಗಿದೆಯೆಂಬುದರಲ್ಲಿ ಎರಡು ಮಾತಿಲ್ಲ. ಕಥೆ ಹೇಳುವುದಾಗಲಿ, ಕಥೆ ಕೇಳುವುದಾಗಲಿ ಸಂತೋಷವನ್ನೀಯುವ ಕಲೆಯಾಗಿ, ಅಬಾಲವೃದ್ಧರಿಂದ ಮೆಚ್ಚುಗೆ ಪಡೆಯುತ್ತಾ ಬಂದುದು ಶ್ಲಾಘನೀಯ. ಈ ಕಥಾ-ಸಾಹಿತ್ಯವು ತನ್ನ ರೂಪ, ಸ್ವರೂಪ, ವಿಧಾನ, ವಿನ್ಯಾಸಗಳಲ್ಲಿ ಪರಿವರ್ತನೆಯೊಡನೆ ವೈವಿಧ್ಯವನ್ನೂ ಸಾಧಿಸಿ ಜನಾದರಣೀಯವಾದ ಸಾಹಿತ್ಯ ಪ್ರಕಾರವೆನ್ನುವಂತಾಗಿದೆ.

Read More
0 Comments

Smart Cities in India : A Road Ahead

8/2/2017

0 Comments

 
Picture
Dr. P. Paramashivaiah, Dr. Noor Afza, 
​Dr. K.C. Shivashankar and R. Shashidhar​
pp. 272, Niruta Publications
Preface
This book presents various topics like challenges of building smart cities and financial aspects of smart city scheme and employment generation, infrastructural development, information technology and urban development.
​
Smart cities play a crucial role in the development of a new India.Today, the smart city is a red hot topic on the urban strategy of governments all over the country. Humanity faces a variety of problems due to the increasing population, including food, water and energy shortage, crowded cities, environmental destruction and global warming.

Read More
0 Comments

Great Patriotic Indian Women from Early Centuries to the 20th Century

8/1/2017

0 Comments

 
Picture
K.V. Ram
Pages. 38
Contents
1. Begum Hazrat Mahal, Queen of Oudh
2. Jhansi Lakshmi Bai 
3. Ramabai Ambedkar 
4. Kittur Chennamma 
5. Avila Teresa of Spain in the 16th Century A.D.
6. Madam Bhikaiji Cama 

Read More
0 Comments

ಸರ್ವರಿಗೂ ಆಯುರ್ವೇದ

8/1/2017

4 Comments

 
Picture
ಲೇಖಕರು : ಡಾ|| ಟಿ.ಎಂ. ಶಿವಾನಂದಯ್ಯ
ಪುಟ : 328
ಲೇಖಕರ ನುಡಿ
ನನ್ನ ಐವತ್ತೆಂಟು (58) ವರ್ಷ ವೃತ್ತಿ ಜೀವನದ ಆಸೆ ಒಂದು ಉತ್ತಮ ಕೃತಿ ಆಯುರ್ವೇದ ಕ್ಷೇತ್ರದಲ್ಲಿ ಮುಖ್ಯವಾಗಿ ವೈದ್ಯಕೀಯ ವೃತ್ತಿ ಪ್ರಾರಂಭಿಸುವ ಮೊದಲ ದಿನಗಳಲ್ಲಿ ತೊಂದರೆ, ವೈದ್ಯರಿಗೆ ಹೇಗೆ ನಿಭಾಯಿಸಬೇಕೆಂಬುದನ್ನು ಮನದಲ್ಲಿರಿಸಿಕೊಂಡು ಪುಸ್ತಕ ಬರೆಯಲು ಪ್ರೇರಣೆ ಎಂದರೆ ತಪ್ಪಾಗಲಾರದು. ಹೆಸರಿಗೆ ಆಯುರ್ವೇದ ಕಲಿತು ವೃತ್ತಿಯಲ್ಲಿ ಬೇರೆ ವೈದ್ಯ ಪದ್ಧತಿಗಳನ್ನು ಆಶ್ರಯಿಸುವ ಅನೇಕ ವೈದ್ಯರುಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಪುಸ್ತಕ ರಚನೆಗೆ ಮುಂದಾಗಿದ್ದು ಒಂದು ಹೆಮ್ಮೆ ಎನಿಸುವಂಥ ವಿಷಯವಾಗಿದೆ.

ಆಯುರ್ವೇದದಲ್ಲಿ ಎಲ್ಲವೂ ಇದ್ದು ಬೇರೆ ವೈದ್ಯ ಪದ್ಧತಿಗಳನ್ನು ಆಶ್ರಯಿಸುವ ನಮ್ಮ ಯುವ ವೈದ್ಯರಿಗೆ ಒಂದು ಉತ್ತಮ ಗ್ರಂಥ ಇದಾಗಲಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಇಚ್ಛೆ ಪಡುತ್ತೇನೆ.

Read More
4 Comments

    Categories

    All
    Academic Books
    Conference Books
    English Books
    HR Books
    Kannada Books
    Social Work Books

    Archives

    July 2022
    January 2022
    August 2020
    June 2020
    May 2020
    December 2019
    December 2018
    August 2018
    July 2018
    January 2018
    August 2017
    July 2017
    January 2017
    December 2016
    November 2016
    June 2016
    December 2015


    Picture
    For more details

    Picture
    For more details

    Picture
    For more details

    Picture
    For more details

    Picture
    For more details

    Picture
    For more details

    HR Books


    Social Work Books


    Niruta Publications

    Social Workers- Karnataka

    Leaders Talk
    Follow me on Academia.edu

    RSS Feed

Niruta Publications Books (Dec 2025)
File Size: 756 kb
File Type: pdf
Download File

Social Work Books
File Size: 116 kb
File Type: pdf
Download File

HR Books
File Size: 87 kb
File Type: pdf
Download File

General Books
File Size: 195 kb
File Type: pdf
Download File



SITE MAP


Site

  • HOME
  • ABOUT US
  • BLOG​
  • HR BLOG
  • PUBLICATION WITH US
  • NIRUTA PRINTS
  • ONLINE STORE
  • JOIN OUR ONLINE GROUPS
  • VIDEOS​

NIRATHANKA

  • ​CSR
  • TREE PLANTATION PROJECT
  • MIGRANT WORKER RESIDENTIAL FACILITY & WELFARE MANAGEMENT SERVICES

POSH

  • OUR ASSOCIATES
  • OUR CLIENTS
  • POSH
  • POSH BLOG​
  • WANT TO BECOME AN EXTERNAL MEMBER FOR AN IC?

OUR OTHER WEBSITES

  • WWW.HRKANCON.COM
  • WWW.MHRSPL.COM
  • WWW.NIRATANKA.ORG​

Subscribe


Picture
For More Details
Picture
More Details

Copyright Niruta Publications 2021,    Website Designing & Developed by: www.mhrspl.com